September 6, 2026
Uncategorized

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಸಿರಿಬೈಲು ಸಮೀಪದ ಮುತ್ತಲಕೋಡಿ ಎಂಬಲ್ಲಿ ಭಾನುವಾರ ಸಂಜೆ 6ಗಂಟೆ ಹೊತ್ತಿಗೆ ಕಾಡಾನೆ ಕಂಡು ಬಂದಿದೆ.
ಇಲ್ಲಿನ ಮನೆಗಳ ಸಮೀಪದಲ್ಲೇ ಕಾಡಾನೆ ಕಂಡು ಬಂದಿದ್ದು ಬಳಿಕ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ಸುಮಾರು ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರಲಿಲ್ಲ.ಆದರೆ ಭಾನುವಾರ ಸಂಜೆ ಹೊತ್ತಿಗೆ ಕಾಡಾನೆ ಜನ ವಾಸ್ತವ್ಯ ಇರುವ ಪ್ರದೇಶದ ಹತ್ತಿರವೇ ಬಂದಿದೆ.

Related posts

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!