31.8 C
ಪುತ್ತೂರು, ಬೆಳ್ತಂಗಡಿ
May 12, 2025
ನಿಧನ

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

ಉಜಿರೆ: ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿ ಶಕುಂತಳ ಕಾರoತ (74ವ) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರರು ಸುಭಾಷ್ ಕಾರಂತ್ ಮತ್ತು ವಿನೋಬಾ ಕಾರಂತ್, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಇದ್ದಾರೆ.
ಉಜಿರೆ ಹಳೆಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ನೋಡಿ ಶಾಲೆ ಹಾಗೂ ಕಲ್ಮಂಜ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯನಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಉಜಿರೆಯ ಶಿವಾಜಿನಗರದಲ್ಲಿ ಅವರು ವಾಸ್ತವ್ಯ ಇದ್ದರು.
ಭಾನುವಾರ ಸಂಜೆ ಅವರ ಅಂತ್ಯ ಸಂಸ್ಕಾರವನ್ನು ಮನೆಯ ಬಳಿ ನಡೆಸಲಾಯಿತು.

Related posts

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

Suddi Udaya

ಕಕ್ಕಿಂಜೆಯ ನಿವಾಸಿ. ಕರುಣಾಕರ ರಾವ್ ನಿಧನ

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya
error: Content is protected !!