25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

ಉಜಿರೆ: ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿ ಶಕುಂತಳ ಕಾರoತ (74ವ) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರರು ಸುಭಾಷ್ ಕಾರಂತ್ ಮತ್ತು ವಿನೋಬಾ ಕಾರಂತ್, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಇದ್ದಾರೆ.
ಉಜಿರೆ ಹಳೆಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ನೋಡಿ ಶಾಲೆ ಹಾಗೂ ಕಲ್ಮಂಜ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯನಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಉಜಿರೆಯ ಶಿವಾಜಿನಗರದಲ್ಲಿ ಅವರು ವಾಸ್ತವ್ಯ ಇದ್ದರು.
ಭಾನುವಾರ ಸಂಜೆ ಅವರ ಅಂತ್ಯ ಸಂಸ್ಕಾರವನ್ನು ಮನೆಯ ಬಳಿ ನಡೆಸಲಾಯಿತು.

Related posts

ಲಯನ್ ಪ್ರಕಾಶ್ ಶೆಟ್ಟಿ ನೊಚ್ಚರವರ ಮಾತೃಶ್ರೀ ಶ್ರೀಮತಿ ಲಕ್ಷ್ಮೀ ಎನ್. ಶೆಟ್ಟಿ ವಿಧಿವಶ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿ ನಿಧನ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya
error: Content is protected !!