25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

ಉಜಿರೆ: ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿ ಶಕುಂತಳ ಕಾರoತ (74ವ) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರರು ಸುಭಾಷ್ ಕಾರಂತ್ ಮತ್ತು ವಿನೋಬಾ ಕಾರಂತ್, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಇದ್ದಾರೆ.
ಉಜಿರೆ ಹಳೆಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ನೋಡಿ ಶಾಲೆ ಹಾಗೂ ಕಲ್ಮಂಜ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯನಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಉಜಿರೆಯ ಶಿವಾಜಿನಗರದಲ್ಲಿ ಅವರು ವಾಸ್ತವ್ಯ ಇದ್ದರು.
ಭಾನುವಾರ ಸಂಜೆ ಅವರ ಅಂತ್ಯ ಸಂಸ್ಕಾರವನ್ನು ಮನೆಯ ಬಳಿ ನಡೆಸಲಾಯಿತು.

Related posts

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ

Suddi Udaya
error: Content is protected !!