31.8 C
ಪುತ್ತೂರು, ಬೆಳ್ತಂಗಡಿ
May 12, 2025
ವರದಿ

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

ಗೇರುಕಟ್ಟೆ :ಮೇ. 11 , ರಂದು ನಮ್ಮ ದೇಶಕ್ಕಾಗಿ ಪಾಕಿಸ್ಥಾನದ ವಿರುದ್ದ ಹೋರಾಟವನ್ನು ಮಾಡುತ್ತಿರುವ ಸೈನಿಕರಿಗೆ ದೈವಬಲವು ರಕ್ಷಣೆಯಾಗಿರಲೆಂದು ಪ್ರಾರ್ಥಿಸುವ ನಿಟ್ಟಿನಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಕ್ಷದ, ಪರಿವಾರದ ವತಿಯಿಂದ ವಿಶೇಷ ಪೂಜೆ ನಡೆಯಿತು


ಈ ಪೂಜೆಯ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು, ಹಾಲು ಉತ್ಪಾದಕ ಸಂಘದ ಅಧ್ಯಕ್ಷ, ನಿರ್ದೇಶಕರು, ಪಕ್ಷದ ಕಾರ್ಯಕರ್ತರು, ಪರಿವಾರದ ಜವಾಬ್ದಾರಿ ಇರುವ ಕಾರ್ಯಕರ್ತರು, ದೇಶಾಭಿಮಾನಿ ಬಂದು ಗಳು ಉಪಸ್ಥಿತರಿದ್ದರು,

Related posts

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya
error: Content is protected !!