32.1 C
ಪುತ್ತೂರು, ಬೆಳ್ತಂಗಡಿ
May 12, 2025
Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಬಿಜೆಪಿ ಕಳಿಯ ಶಕ್ತಿಕೇಂದ್ರ ಪ್ರಮುಖ್ ಕರುಣಾಕರ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಪ್ರಮುಖ್, ಗ್ರಾಪಂ ಸದಸ್ಯ ವಿಜಯ ಕುಮಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಭುವನೇಶ್ ಜಿ., ಮಾಜಿ ಸದಸ್ಯ ಜನಾರ್ಧನ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಗ್ರಾಮ‌ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಶುಭಾಷಿಣಿ ಕುಳಾಯಿ, ಯಶೋಧರ ಶೆಟ್ಡಿ ಕೊರಂಜ, ಕಳಿಯ ಸಿಎ ಬ್ಯಾಂಕ್ ನಿರ್ದೇಶಕರಾದ ಶೇಖರ್ ನಾಯ್ಕ, ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಗೋಪಾಲ ಬನ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸಂದೀಪ್ ಗಾಣಿಗ ನಾಳ, ನವೀನ್ ಶೆಟ್ಟಿ, ಸಿದ್ದಪ್ಪ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ನಿವೃತ್ತ ಯೋಧರಾದ ಸುಬ್ರಹ್ಮಣಿ, ವಿಕ್ರಂ ವಂಜಾರೆ, ದಿನೇಶ್ ಗೌಡ, ಪ್ರಮುಖರಾದ ಪುರಂದರ್ ಗೇರುಕಟ್ಟೆ,ರಾಜೇಶ್ ಪರಿಮ, ಸತೀಶ್ ಪರಿಮ, ಪ್ರಸನ್ನ ಮುಗುಳಿ, ಮುಂತಾದವರು ಇದ್ದರು

Related posts

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!