July 23, 2026
Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಬಿಜೆಪಿ ಕಳಿಯ ಶಕ್ತಿಕೇಂದ್ರ ಪ್ರಮುಖ್ ಕರುಣಾಕರ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಪ್ರಮುಖ್, ಗ್ರಾಪಂ ಸದಸ್ಯ ವಿಜಯ ಕುಮಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಭುವನೇಶ್ ಜಿ., ಮಾಜಿ ಸದಸ್ಯ ಜನಾರ್ಧನ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಗ್ರಾಮ‌ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಶುಭಾಷಿಣಿ ಕುಳಾಯಿ, ಯಶೋಧರ ಶೆಟ್ಡಿ ಕೊರಂಜ, ಕಳಿಯ ಸಿಎ ಬ್ಯಾಂಕ್ ನಿರ್ದೇಶಕರಾದ ಶೇಖರ್ ನಾಯ್ಕ, ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಗೋಪಾಲ ಬನ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸಂದೀಪ್ ಗಾಣಿಗ ನಾಳ, ನವೀನ್ ಶೆಟ್ಟಿ, ಸಿದ್ದಪ್ಪ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ನಿವೃತ್ತ ಯೋಧರಾದ ಸುಬ್ರಹ್ಮಣಿ, ವಿಕ್ರಂ ವಂಜಾರೆ, ದಿನೇಶ್ ಗೌಡ, ಪ್ರಮುಖರಾದ ಪುರಂದರ್ ಗೇರುಕಟ್ಟೆ,ರಾಜೇಶ್ ಪರಿಮ, ಸತೀಶ್ ಪರಿಮ, ಪ್ರಸನ್ನ ಮುಗುಳಿ, ಮುಂತಾದವರು ಇದ್ದರು

Related posts

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!