25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಬಿಜೆಪಿ ಕಳಿಯ ಶಕ್ತಿಕೇಂದ್ರ ಪ್ರಮುಖ್ ಕರುಣಾಕರ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಪ್ರಮುಖ್, ಗ್ರಾಪಂ ಸದಸ್ಯ ವಿಜಯ ಕುಮಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಭುವನೇಶ್ ಜಿ., ಮಾಜಿ ಸದಸ್ಯ ಜನಾರ್ಧನ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಗ್ರಾಮ‌ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಶುಭಾಷಿಣಿ ಕುಳಾಯಿ, ಯಶೋಧರ ಶೆಟ್ಡಿ ಕೊರಂಜ, ಕಳಿಯ ಸಿಎ ಬ್ಯಾಂಕ್ ನಿರ್ದೇಶಕರಾದ ಶೇಖರ್ ನಾಯ್ಕ, ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಗೋಪಾಲ ಬನ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸಂದೀಪ್ ಗಾಣಿಗ ನಾಳ, ನವೀನ್ ಶೆಟ್ಟಿ, ಸಿದ್ದಪ್ಪ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ನಿವೃತ್ತ ಯೋಧರಾದ ಸುಬ್ರಹ್ಮಣಿ, ವಿಕ್ರಂ ವಂಜಾರೆ, ದಿನೇಶ್ ಗೌಡ, ಪ್ರಮುಖರಾದ ಪುರಂದರ್ ಗೇರುಕಟ್ಟೆ,ರಾಜೇಶ್ ಪರಿಮ, ಸತೀಶ್ ಪರಿಮ, ಪ್ರಸನ್ನ ಮುಗುಳಿ, ಮುಂತಾದವರು ಇದ್ದರು

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ನಾಳೆ(ಮಾ.8): ಉಜಿರೆ ಪುರದೊಡೆಯ ಶ್ರೀ ಜನಾರ್ದನ ದೇವರಿಗೆ ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ:

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya
error: Content is protected !!