July 23, 2026
Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಬಿಜೆಪಿ ಕಳಿಯ ಶಕ್ತಿಕೇಂದ್ರ ಪ್ರಮುಖ್ ಕರುಣಾಕರ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಪ್ರಮುಖ್, ಗ್ರಾಪಂ ಸದಸ್ಯ ವಿಜಯ ಕುಮಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಭುವನೇಶ್ ಜಿ., ಮಾಜಿ ಸದಸ್ಯ ಜನಾರ್ಧನ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಗ್ರಾಮ‌ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಶುಭಾಷಿಣಿ ಕುಳಾಯಿ, ಯಶೋಧರ ಶೆಟ್ಡಿ ಕೊರಂಜ, ಕಳಿಯ ಸಿಎ ಬ್ಯಾಂಕ್ ನಿರ್ದೇಶಕರಾದ ಶೇಖರ್ ನಾಯ್ಕ, ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಗೋಪಾಲ ಬನ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸಂದೀಪ್ ಗಾಣಿಗ ನಾಳ, ನವೀನ್ ಶೆಟ್ಟಿ, ಸಿದ್ದಪ್ಪ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ನಿವೃತ್ತ ಯೋಧರಾದ ಸುಬ್ರಹ್ಮಣಿ, ವಿಕ್ರಂ ವಂಜಾರೆ, ದಿನೇಶ್ ಗೌಡ, ಪ್ರಮುಖರಾದ ಪುರಂದರ್ ಗೇರುಕಟ್ಟೆ,ರಾಜೇಶ್ ಪರಿಮ, ಸತೀಶ್ ಪರಿಮ, ಪ್ರಸನ್ನ ಮುಗುಳಿ, ಮುಂತಾದವರು ಇದ್ದರು

Related posts

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya
error: Content is protected !!