22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

ಗೇರುಕಟ್ಟೆ :ಮೇ. 11 , ರಂದು ನಮ್ಮ ದೇಶಕ್ಕಾಗಿ ಪಾಕಿಸ್ಥಾನದ ವಿರುದ್ದ ಹೋರಾಟವನ್ನು ಮಾಡುತ್ತಿರುವ ಸೈನಿಕರಿಗೆ ದೈವಬಲವು ರಕ್ಷಣೆಯಾಗಿರಲೆಂದು ಪ್ರಾರ್ಥಿಸುವ ನಿಟ್ಟಿನಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಕ್ಷದ, ಪರಿವಾರದ ವತಿಯಿಂದ ವಿಶೇಷ ಪೂಜೆ ನಡೆಯಿತು


ಈ ಪೂಜೆಯ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು, ಹಾಲು ಉತ್ಪಾದಕ ಸಂಘದ ಅಧ್ಯಕ್ಷ, ನಿರ್ದೇಶಕರು, ಪಕ್ಷದ ಕಾರ್ಯಕರ್ತರು, ಪರಿವಾರದ ಜವಾಬ್ದಾರಿ ಇರುವ ಕಾರ್ಯಕರ್ತರು, ದೇಶಾಭಿಮಾನಿ ಬಂದು ಗಳು ಉಪಸ್ಥಿತರಿದ್ದರು,

Related posts

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya
error: Content is protected !!