31.8 C
ಪುತ್ತೂರು, ಬೆಳ್ತಂಗಡಿ
May 12, 2025
Uncategorized

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

ಆರಂಬೋಡಿ: ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಲೇಖಕ ಡಾ. ಯೋಗೀಶ್ ಕೈರೋಡಿ ಇವರು
ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇವರು ‌ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಕೈರೋಡಿ ನಿವಾಸಿಯಾಗಿದ್ದಾರೆ.

Related posts

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!