22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

ಬೆಳ್ತಂಗಡಿ :5 ಭಾರಿ ಬೆಳ್ತಂಗಡಿಯ ಶಾಸಕರಾಗಿ ಸೇವೆ ಸಲ್ಲಿಸಿ ಇಂದಿಗೂ ಕ್ಷೇತ್ರದ ಬಡ ಜನತೆಯಿಂದ ಪೂಜಿಸಲ್ಪಡುತ್ತಿರುವ ಕೀರ್ತಿಶೇಷ ಕೆ. ವಸಂತ ಬಂಗೇರರವರ 1ನೇ ಪುಣ್ಯಸ್ಮರಣೆಯ ಪ್ರಯುಕ್ತ ಅವರ ಕುಟುಂಬಸ್ಥರು ಬೆಳ್ತಂಗಡಿಯ ಗುರುನರಾಯಣ ವಾಣಿಜ್ಯ ಸಂಕೀರ್ಣದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹಕ್ಕೆ ಕೊಡ ಮಾಡಿದ ಬೆಳ್ಳಿ ಕಿರೀಟವನ್ನು ಮೇ 08 ರಂದು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಂಗೇರರವರ ಧರ್ಮಪತ್ನಿ, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಸುಜಿತಾ ವಿ ಬಂಗೇರ, ಅಳಿಯ ಉದ್ಯಮಿ ಧರ್ಮವಿಜೇತ್, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಸಂಘದ ನಿರ್ದೇಶಕ ಅನೂಪ್ ಬಂಗೇರ, ರಘುನಾಥ ಶಾಂತಿ ಮುಂತಾದವರು ಉಪಸ್ಥಿತರಿದ್ದರು.

Related posts

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya
error: Content is protected !!