September 6, 2026
Uncategorizedಅಪಘಾತ

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ 10 ರಂದು ನಡೆದಿದೆ.ಮೃತ ವ್ಯಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಶೆಟ್ಟಿ ರೇಷ್ಮೆ ರೋಡ್ ಎಂದು ತಿಳಿದು ಬಂದಿದೆ.

ಅಪಘಾತ ನಡೆಸಿದ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ, ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya
error: Content is protected !!