31.8 C
ಪುತ್ತೂರು, ಬೆಳ್ತಂಗಡಿ
May 12, 2025
ಚಿತ್ರ ವರದಿ

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

ಗುರುವಾಯನಕೆರೆ : ದುಷ್ಕರ್ಮಿಗಳಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಗೆ ಮೇ 11ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಸಾಯಿರಾಮ್ ಫ್ರೆಂಡ್ಸ್ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು


ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್‌ ಶೆಟ್ಟಿ ಮಾವ ಚಂದ್ರಶೇಖ‌ರ್ ಶೆಟ್ಟಿ ಪುಳಿಮಜಲು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!