ಚಿತ್ರ ವರದಿ

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

ಗುರುವಾಯನಕೆರೆ : ದುಷ್ಕರ್ಮಿಗಳಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಗೆ ಮೇ 11ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಸಾಯಿರಾಮ್ ಫ್ರೆಂಡ್ಸ್ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು


ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್‌ ಶೆಟ್ಟಿ ಮಾವ ಚಂದ್ರಶೇಖ‌ರ್ ಶೆಟ್ಟಿ ಪುಳಿಮಜಲು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya
error: Content is protected !!