23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಸಿರಿಬೈಲು ಸಮೀಪದ ಮುತ್ತಲಕೋಡಿ ಎಂಬಲ್ಲಿ ಭಾನುವಾರ ಸಂಜೆ 6ಗಂಟೆ ಹೊತ್ತಿಗೆ ಕಾಡಾನೆ ಕಂಡು ಬಂದಿದೆ.
ಇಲ್ಲಿನ ಮನೆಗಳ ಸಮೀಪದಲ್ಲೇ ಕಾಡಾನೆ ಕಂಡು ಬಂದಿದ್ದು ಬಳಿಕ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ಸುಮಾರು ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರಲಿಲ್ಲ.ಆದರೆ ಭಾನುವಾರ ಸಂಜೆ ಹೊತ್ತಿಗೆ ಕಾಡಾನೆ ಜನ ವಾಸ್ತವ್ಯ ಇರುವ ಪ್ರದೇಶದ ಹತ್ತಿರವೇ ಬಂದಿದೆ.

Related posts

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya
error: Content is protected !!