September 6, 2026
Uncategorized

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಸಿರಿಬೈಲು ಸಮೀಪದ ಮುತ್ತಲಕೋಡಿ ಎಂಬಲ್ಲಿ ಭಾನುವಾರ ಸಂಜೆ 6ಗಂಟೆ ಹೊತ್ತಿಗೆ ಕಾಡಾನೆ ಕಂಡು ಬಂದಿದೆ.
ಇಲ್ಲಿನ ಮನೆಗಳ ಸಮೀಪದಲ್ಲೇ ಕಾಡಾನೆ ಕಂಡು ಬಂದಿದ್ದು ಬಳಿಕ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ಸುಮಾರು ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರಲಿಲ್ಲ.ಆದರೆ ಭಾನುವಾರ ಸಂಜೆ ಹೊತ್ತಿಗೆ ಕಾಡಾನೆ ಜನ ವಾಸ್ತವ್ಯ ಇರುವ ಪ್ರದೇಶದ ಹತ್ತಿರವೇ ಬಂದಿದೆ.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಸುಯ೯ ಸದಾಶಿವ ರುದ್ರ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!