32.1 C
ಪುತ್ತೂರು, ಬೆಳ್ತಂಗಡಿ
May 12, 2025
ನಿಧನ

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

ಉಜಿರೆ: ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿ ಶಕುಂತಳ ಕಾರoತ (74ವ) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರರು ಸುಭಾಷ್ ಕಾರಂತ್ ಮತ್ತು ವಿನೋಬಾ ಕಾರಂತ್, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಇದ್ದಾರೆ.
ಉಜಿರೆ ಹಳೆಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ನೋಡಿ ಶಾಲೆ ಹಾಗೂ ಕಲ್ಮಂಜ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯನಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಉಜಿರೆಯ ಶಿವಾಜಿನಗರದಲ್ಲಿ ಅವರು ವಾಸ್ತವ್ಯ ಇದ್ದರು.
ಭಾನುವಾರ ಸಂಜೆ ಅವರ ಅಂತ್ಯ ಸಂಸ್ಕಾರವನ್ನು ಮನೆಯ ಬಳಿ ನಡೆಸಲಾಯಿತು.

Related posts

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya
error: Content is protected !!