ನಿಧನ

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

ಉಜಿರೆ: ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿ ಶಕುಂತಳ ಕಾರoತ (74ವ) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರರು ಸುಭಾಷ್ ಕಾರಂತ್ ಮತ್ತು ವಿನೋಬಾ ಕಾರಂತ್, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಇದ್ದಾರೆ.
ಉಜಿರೆ ಹಳೆಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ನೋಡಿ ಶಾಲೆ ಹಾಗೂ ಕಲ್ಮಂಜ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯನಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಉಜಿರೆಯ ಶಿವಾಜಿನಗರದಲ್ಲಿ ಅವರು ವಾಸ್ತವ್ಯ ಇದ್ದರು.
ಭಾನುವಾರ ಸಂಜೆ ಅವರ ಅಂತ್ಯ ಸಂಸ್ಕಾರವನ್ನು ಮನೆಯ ಬಳಿ ನಡೆಸಲಾಯಿತು.

Related posts

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya
error: Content is protected !!