May 12, 2025
Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಬಿಜೆಪಿ ಕಳಿಯ ಶಕ್ತಿಕೇಂದ್ರ ಪ್ರಮುಖ್ ಕರುಣಾಕರ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಪ್ರಮುಖ್, ಗ್ರಾಪಂ ಸದಸ್ಯ ವಿಜಯ ಕುಮಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಭುವನೇಶ್ ಜಿ., ಮಾಜಿ ಸದಸ್ಯ ಜನಾರ್ಧನ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಗ್ರಾಮ‌ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಶುಭಾಷಿಣಿ ಕುಳಾಯಿ, ಯಶೋಧರ ಶೆಟ್ಡಿ ಕೊರಂಜ, ಕಳಿಯ ಸಿಎ ಬ್ಯಾಂಕ್ ನಿರ್ದೇಶಕರಾದ ಶೇಖರ್ ನಾಯ್ಕ, ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಗೋಪಾಲ ಬನ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸಂದೀಪ್ ಗಾಣಿಗ ನಾಳ, ನವೀನ್ ಶೆಟ್ಟಿ, ಸಿದ್ದಪ್ಪ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ನಿವೃತ್ತ ಯೋಧರಾದ ಸುಬ್ರಹ್ಮಣಿ, ವಿಕ್ರಂ ವಂಜಾರೆ, ದಿನೇಶ್ ಗೌಡ, ಪ್ರಮುಖರಾದ ಪುರಂದರ್ ಗೇರುಕಟ್ಟೆ,ರಾಜೇಶ್ ಪರಿಮ, ಸತೀಶ್ ಪರಿಮ, ಪ್ರಸನ್ನ ಮುಗುಳಿ, ಮುಂತಾದವರು ಇದ್ದರು

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!