September 6, 2026
ವರದಿ

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

ಗೇರುಕಟ್ಟೆ :ಮೇ. 11 , ರಂದು ನಮ್ಮ ದೇಶಕ್ಕಾಗಿ ಪಾಕಿಸ್ಥಾನದ ವಿರುದ್ದ ಹೋರಾಟವನ್ನು ಮಾಡುತ್ತಿರುವ ಸೈನಿಕರಿಗೆ ದೈವಬಲವು ರಕ್ಷಣೆಯಾಗಿರಲೆಂದು ಪ್ರಾರ್ಥಿಸುವ ನಿಟ್ಟಿನಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಕ್ಷದ, ಪರಿವಾರದ ವತಿಯಿಂದ ವಿಶೇಷ ಪೂಜೆ ನಡೆಯಿತು


ಈ ಪೂಜೆಯ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು, ಹಾಲು ಉತ್ಪಾದಕ ಸಂಘದ ಅಧ್ಯಕ್ಷ, ನಿರ್ದೇಶಕರು, ಪಕ್ಷದ ಕಾರ್ಯಕರ್ತರು, ಪರಿವಾರದ ಜವಾಬ್ದಾರಿ ಇರುವ ಕಾರ್ಯಕರ್ತರು, ದೇಶಾಭಿಮಾನಿ ಬಂದು ಗಳು ಉಪಸ್ಥಿತರಿದ್ದರು,

Related posts

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!