September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

ಬೆಳ್ತಂಗಡಿ :5 ಭಾರಿ ಬೆಳ್ತಂಗಡಿಯ ಶಾಸಕರಾಗಿ ಸೇವೆ ಸಲ್ಲಿಸಿ ಇಂದಿಗೂ ಕ್ಷೇತ್ರದ ಬಡ ಜನತೆಯಿಂದ ಪೂಜಿಸಲ್ಪಡುತ್ತಿರುವ ಕೀರ್ತಿಶೇಷ ಕೆ. ವಸಂತ ಬಂಗೇರರವರ 1ನೇ ಪುಣ್ಯಸ್ಮರಣೆಯ ಪ್ರಯುಕ್ತ ಅವರ ಕುಟುಂಬಸ್ಥರು ಬೆಳ್ತಂಗಡಿಯ ಗುರುನರಾಯಣ ವಾಣಿಜ್ಯ ಸಂಕೀರ್ಣದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹಕ್ಕೆ ಕೊಡ ಮಾಡಿದ ಬೆಳ್ಳಿ ಕಿರೀಟವನ್ನು ಮೇ 08 ರಂದು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಂಗೇರರವರ ಧರ್ಮಪತ್ನಿ, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಸುಜಿತಾ ವಿ ಬಂಗೇರ, ಅಳಿಯ ಉದ್ಯಮಿ ಧರ್ಮವಿಜೇತ್, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಸಂಘದ ನಿರ್ದೇಶಕ ಅನೂಪ್ ಬಂಗೇರ, ರಘುನಾಥ ಶಾಂತಿ ಮುಂತಾದವರು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!