25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಅಪಘಾತ

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ 10 ರಂದು ನಡೆದಿದೆ.ಮೃತ ವ್ಯಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಶೆಟ್ಟಿ ರೇಷ್ಮೆ ರೋಡ್ ಎಂದು ತಿಳಿದು ಬಂದಿದೆ.

ಅಪಘಾತ ನಡೆಸಿದ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ, ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya
error: Content is protected !!