March 7, 2026
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟ
ವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು ಕಷ್ಟ ನಷ್ಟಗಳಿಗೆ ಒಳಗಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಮೆಸ್ಕಾಂನ ಎಇ ಹಾಗೂ ಜೆಇ ಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.


ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಿ ಈ ಸಮಸ್ಯೆಗೆ ಮುಕ್ತಿ ನೀಡಬೇಕಾಗಿ ಕೋರಿಕೆ ಮಾಡಲಾಯಿತು. ಜೆಇ ಹಾಗೂ ಎಇ ಯವರು ಇನ್ನು ಮುಂದಕ್ಕೆ ಇಂತಹ ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಮುಂದಿನ ವಾರ ಮಂಗಳೂರಿನಿಂದ ಅಧಿಕಾರಿಗಳು ಬರುವಾಗ ನಮ್ಮನ್ನು ಆಮಂತ್ರಿಸಿ ಖುದ್ದು ಅವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆ. ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್ ಲೋಬೋ ಕಾರ್ಯದರ್ಶಿ ಲ್ಯಾನ್ಸಿ ಎ. ಪಿರೇರಾ, ನಿಕಟ ಪೂರ್ವ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿನ್ಸೆಂಟ್ ಡಿ. ಸೋಜ, ಶಶಿಧರ್ ಪೈ, ಶೀತಲ್ ಜೈನ್ ಹಾಗೂ ಅಶೋಕ್ ಲಾಯಿಲ ಉಪಸ್ಥಿತರಿದ್ದರು.

Related posts

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya
error: Content is protected !!