March 7, 2026
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟ
ವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು ಕಷ್ಟ ನಷ್ಟಗಳಿಗೆ ಒಳಗಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಮೆಸ್ಕಾಂನ ಎಇ ಹಾಗೂ ಜೆಇ ಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.


ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಿ ಈ ಸಮಸ್ಯೆಗೆ ಮುಕ್ತಿ ನೀಡಬೇಕಾಗಿ ಕೋರಿಕೆ ಮಾಡಲಾಯಿತು. ಜೆಇ ಹಾಗೂ ಎಇ ಯವರು ಇನ್ನು ಮುಂದಕ್ಕೆ ಇಂತಹ ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಮುಂದಿನ ವಾರ ಮಂಗಳೂರಿನಿಂದ ಅಧಿಕಾರಿಗಳು ಬರುವಾಗ ನಮ್ಮನ್ನು ಆಮಂತ್ರಿಸಿ ಖುದ್ದು ಅವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆ. ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್ ಲೋಬೋ ಕಾರ್ಯದರ್ಶಿ ಲ್ಯಾನ್ಸಿ ಎ. ಪಿರೇರಾ, ನಿಕಟ ಪೂರ್ವ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿನ್ಸೆಂಟ್ ಡಿ. ಸೋಜ, ಶಶಿಧರ್ ಪೈ, ಶೀತಲ್ ಜೈನ್ ಹಾಗೂ ಅಶೋಕ್ ಲಾಯಿಲ ಉಪಸ್ಥಿತರಿದ್ದರು.

Related posts

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಯಕ್ಷಕೂಟ ೫ ನೇ ವಾರ್ಷಿಕೋತ್ಸವ- ಸಾಧಕರಿಗೆ ಸಮ್ಮಾನ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!