25.8 C
ಪುತ್ತೂರು, ಬೆಳ್ತಂಗಡಿ
May 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಗೇರುಕಟ್ಟೆ: ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮರಾದವರಿಗೆ ಪರಪ್ಪು ಮಸೀದಿಯಲ್ಲಿ ಸರಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಆದೇಶದಂತೆ ವಿಶೇಷ ಪ್ರಾರ್ಥನೆ ನಡೆಸಲಾಯಿತು.

ನೇತೃತ್ವವನ್ನು ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೆರವೇರಿಸಿದರು.ಆಡಳಿತ ಸಮಿತಿಯವರು, ಜಮಾಅತರು ಹಾಜರಿದ್ದರು.

Related posts

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya
error: Content is protected !!