September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಗೇರುಕಟ್ಟೆ: ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮರಾದವರಿಗೆ ಪರಪ್ಪು ಮಸೀದಿಯಲ್ಲಿ ಸರಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಆದೇಶದಂತೆ ವಿಶೇಷ ಪ್ರಾರ್ಥನೆ ನಡೆಸಲಾಯಿತು.

ನೇತೃತ್ವವನ್ನು ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೆರವೇರಿಸಿದರು.ಆಡಳಿತ ಸಮಿತಿಯವರು, ಜಮಾಅತರು ಹಾಜರಿದ್ದರು.

Related posts

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya
error: Content is protected !!