July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಗೇರುಕಟ್ಟೆ: ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮರಾದವರಿಗೆ ಪರಪ್ಪು ಮಸೀದಿಯಲ್ಲಿ ಸರಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಆದೇಶದಂತೆ ವಿಶೇಷ ಪ್ರಾರ್ಥನೆ ನಡೆಸಲಾಯಿತು.

ನೇತೃತ್ವವನ್ನು ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೆರವೇರಿಸಿದರು.ಆಡಳಿತ ಸಮಿತಿಯವರು, ಜಮಾಅತರು ಹಾಜರಿದ್ದರು.

Related posts

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!