23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮುಂಡೂರು: ಕಾಶ್ಮೀರದ ಪೆಹಲ್ಗಾಮ್ಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತವು ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ ಹೆಸರಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ಭಾರತದ ಹೆಮ್ಮೆಯ ಸೇನಾ ಸೈನಿಕರ ಶ್ರೇಯಸ್ಸಿಗಾಗಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹ ಕರುಣಿಸಲಿ ಎಂಬುದಾಗಿ ಅರ್ಚಕರಾದ ಅಭಿಲಾಶ್ ಭಟ್ ಇವರು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು. ‌

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya
error: Content is protected !!