September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮುಂಡೂರು: ಕಾಶ್ಮೀರದ ಪೆಹಲ್ಗಾಮ್ಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತವು ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ ಹೆಸರಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ಭಾರತದ ಹೆಮ್ಮೆಯ ಸೇನಾ ಸೈನಿಕರ ಶ್ರೇಯಸ್ಸಿಗಾಗಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹ ಕರುಣಿಸಲಿ ಎಂಬುದಾಗಿ ಅರ್ಚಕರಾದ ಅಭಿಲಾಶ್ ಭಟ್ ಇವರು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು. ‌

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಸತ್ಕರ್ಮದ ಫಲಗಳು ಶಾಶ್ವತ …ಮಾಣಿಲ ಶ್ರೀ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!