23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

ಬಂದಾರು: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಮೇ ೯ರಂದು ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸೈನಿಕ ಲಿಂಗಪ್ಪ ಗೌಡ ಪಯ್ಯೋಡಿ ಹಾಗೂ ಪೆರ್ಲ-ಬೈಪಾಡಿ ವಾರ್ಡ್‌ನ ಭಾರತೀಯ ಜನತಾ ಪಾರ್ಟಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
error: Content is protected !!