23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆಯು ಮೇ 11ರಂದು ನಡೆಯಿತು.

ಈ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರದ ತೀರ್ಥ ಪ್ರಸಾದವನ್ನು ಬೈಕ್ ರ್‍ಯಾಲಿ ಮೂಲಕ ನರಸಿಂಹಗಡ ಶ್ರೀ ಲಕ್ಷ್ಮೀ ನರಸಿಂಹ ದೇವರ ಉತ್ಸವಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ತಂತ್ರಿಗಳಾದ ನಂದಕುಮಾರ್ ಕೊಯ್ಯೂರು, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಆರಿಗ ನಡ, ಕರುಣಾಕರ ಗೌಡ ಬೋಜಾರ, ಪುರುಷೋತ್ತಮ ಶೆಣೈ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ನಡ ವಿ.ಹಿಂ.ಪ.ಅಧ್ಯಕ್ಷ ಸುಭಾಶ್ಚಂದ್ರ ಎನ್.ಬಿ., ಗ್ರಾ.ಪಂ. ಸದಸ್ಯ ಹರೀಶ್ಚಂದ್ರ ಎನ್.ಬಿ., ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 75ನೇ ವರ್ಷದ ಅಮೃತ ಮಹೋತ್ಸವದ‌ “ಅಮೃತ ಕೊಯ್ಲು” ಆಮಂತ್ರಣ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

Suddi Udaya
error: Content is protected !!