September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆಯು ಮೇ 11ರಂದು ನಡೆಯಿತು.

ಈ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರದ ತೀರ್ಥ ಪ್ರಸಾದವನ್ನು ಬೈಕ್ ರ್‍ಯಾಲಿ ಮೂಲಕ ನರಸಿಂಹಗಡ ಶ್ರೀ ಲಕ್ಷ್ಮೀ ನರಸಿಂಹ ದೇವರ ಉತ್ಸವಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ತಂತ್ರಿಗಳಾದ ನಂದಕುಮಾರ್ ಕೊಯ್ಯೂರು, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಆರಿಗ ನಡ, ಕರುಣಾಕರ ಗೌಡ ಬೋಜಾರ, ಪುರುಷೋತ್ತಮ ಶೆಣೈ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ನಡ ವಿ.ಹಿಂ.ಪ.ಅಧ್ಯಕ್ಷ ಸುಭಾಶ್ಚಂದ್ರ ಎನ್.ಬಿ., ಗ್ರಾ.ಪಂ. ಸದಸ್ಯ ಹರೀಶ್ಚಂದ್ರ ಎನ್.ಬಿ., ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

Suddi Udaya

ಎಸ್‌.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!