24.8 C
ಪುತ್ತೂರು, ಬೆಳ್ತಂಗಡಿ
May 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದೇಶದ ಸುಭಿಕ್ಷೆ ಹಾಗೂ ದೇಶಕೋಸ್ಕರ ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ, ದೇಶ ಸೇವೆ ಸಲ್ಲಿಸುತ್ತಿರುವ ಚಂದ್ಕೂರಿನ ಯೋಧ ಯಶೋಧರ ರವರ ತಾಯಿ ಸರೋಜಿನಿ ಮತ್ತು ಚಂದ್ಕೂರಿನ ಭಕ್ತವೃಂದದವರು ಸೇರಿ ಅಮ್ಮನಿಗೆ ದುರ್ಗಾಪೂಜೆಯನ್ನು ಮೇ ೯ರಂದು ರಾತ್ರಿ ನೆರವೇರಿಸಿ ದೇಶದ ಹಾಗೂ ಯೋಧರ ರಕ್ಷಣೆಗಾಗಿ ದೇವರಲ್ಲಿ ಪ್ರಾರ್ಥಿಸಿದರು.

Related posts

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya
error: Content is protected !!