30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದೇಶದ ಸುಭಿಕ್ಷೆ ಹಾಗೂ ದೇಶಕೋಸ್ಕರ ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ, ದೇಶ ಸೇವೆ ಸಲ್ಲಿಸುತ್ತಿರುವ ಚಂದ್ಕೂರಿನ ಯೋಧ ಯಶೋಧರ ರವರ ತಾಯಿ ಸರೋಜಿನಿ ಮತ್ತು ಚಂದ್ಕೂರಿನ ಭಕ್ತವೃಂದದವರು ಸೇರಿ ಅಮ್ಮನಿಗೆ ದುರ್ಗಾಪೂಜೆಯನ್ನು ಮೇ ೯ರಂದು ರಾತ್ರಿ ನೆರವೇರಿಸಿ ದೇಶದ ಹಾಗೂ ಯೋಧರ ರಕ್ಷಣೆಗಾಗಿ ದೇವರಲ್ಲಿ ಪ್ರಾರ್ಥಿಸಿದರು.

Related posts

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya
error: Content is protected !!