22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಗೇರುಕಟ್ಟೆ: ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮರಾದವರಿಗೆ ಪರಪ್ಪು ಮಸೀದಿಯಲ್ಲಿ ಸರಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಆದೇಶದಂತೆ ವಿಶೇಷ ಪ್ರಾರ್ಥನೆ ನಡೆಸಲಾಯಿತು.

ನೇತೃತ್ವವನ್ನು ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೆರವೇರಿಸಿದರು.ಆಡಳಿತ ಸಮಿತಿಯವರು, ಜಮಾಅತರು ಹಾಜರಿದ್ದರು.

Related posts

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

Suddi Udaya
error: Content is protected !!