September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಪೆರಾಲ್ದರಕಟ್ಟೆ: ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮಾರಾದವರಿಗೆ ಪೆರಾಲ್ದರಕಟ್ಟೆ ಜುಮಾ ಮಸೀದಿಯಲ್ಲಿ ವಕ್ಫ್ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಆದೇಶದಂತೆ ಜುಮಾ ನಮಾಜಿನ ಬಳಿಕ ವೀಶೇಷ ಪ್ರಾರ್ಥನೆಯನ್ನು ಖತೀಬರಾದ ಶಂಸುದ್ದೀನ್ ದಾರಿಮಿ ಕಕ್ಕಿಂಜೆ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಮಸೀದಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ಹಾಗೂ ಆಡಳಿತ ಸಮಿತಿಯ ಸದಸ್ಯರು ಜಮಾಅತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya
error: Content is protected !!