25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಪೆರಾಲ್ದರಕಟ್ಟೆ: ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮಾರಾದವರಿಗೆ ಪೆರಾಲ್ದರಕಟ್ಟೆ ಜುಮಾ ಮಸೀದಿಯಲ್ಲಿ ವಕ್ಫ್ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಆದೇಶದಂತೆ ಜುಮಾ ನಮಾಜಿನ ಬಳಿಕ ವೀಶೇಷ ಪ್ರಾರ್ಥನೆಯನ್ನು ಖತೀಬರಾದ ಶಂಸುದ್ದೀನ್ ದಾರಿಮಿ ಕಕ್ಕಿಂಜೆ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಮಸೀದಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ಹಾಗೂ ಆಡಳಿತ ಸಮಿತಿಯ ಸದಸ್ಯರು ಜಮಾಅತರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!