25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

ಬಂದಾರು: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಮೇ ೯ರಂದು ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸೈನಿಕ ಲಿಂಗಪ್ಪ ಗೌಡ ಪಯ್ಯೋಡಿ ಹಾಗೂ ಪೆರ್ಲ-ಬೈಪಾಡಿ ವಾರ್ಡ್‌ನ ಭಾರತೀಯ ಜನತಾ ಪಾರ್ಟಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya
error: Content is protected !!