32.1 C
ಪುತ್ತೂರು, ಬೆಳ್ತಂಗಡಿ
May 12, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

ಧರ್ಮಸ್ಥಳ: ಉಜಿರೆ-ಧರ್ಮಸ್ಥಳ ಹಾದು ಹೋಗುವ ಕನ್ಯಾಡಿಯಲ್ಲಿ ಮೇ 12ರಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.

ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು , ಒಂದೇ ರಸ್ತೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮೂರನೇ ಅಪಘಾತ ಇದಾಗಿದೆ.

Related posts

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya
error: Content is protected !!