23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

ಧರ್ಮಸ್ಥಳ: ಉಜಿರೆ-ಧರ್ಮಸ್ಥಳ ಹಾದು ಹೋಗುವ ಕನ್ಯಾಡಿಯಲ್ಲಿ ಮೇ 12ರಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.

ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು , ಒಂದೇ ರಸ್ತೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮೂರನೇ ಅಪಘಾತ ಇದಾಗಿದೆ.

Related posts

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya
error: Content is protected !!