ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಶಿಶಿಲ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ ಮಹಿಳಾ ಸಮಿತಿಯಿಂದ ವೀರ ಯೋಧರಿಗೆ ಶಕ್ತಿ ತುಂಬುವ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆಗಾಗಿ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೇ ೧೨ರಂದು ವಿಶೇಷ ಪ್ರಾರ್ಥನೆ ಮತ್ತು ದೇವರಿಗೆ ಸರ್ವ ಸೇವೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ಮುಡೆತ್ತಾಯ, ಅರ್ಚಕ ರಾಮ ಕಾರಂತ್, ಒಕ್ಕಲಿಗ ಗ್ರಾಮ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಜಿ. ಬದ್ರಿಜಾಲು, ಉಪಾಧ್ಯಕ್ಷ ಕೊರಗಪ್ಪ ಗೌಡ ಪಡ್ಪು (ಶಿಶಿಲ ಗ್ರಾಮ ಗೌಡ ರಮೇಶ್ ಗೌಡ ) ಸಮಿತಿ ಕಾರ್ಯದರ್ಶಿ ಭುವನ್ ಕುಮಾರ್ ಶಿಶಿಲ, ರಾಕೇಶ್ ಗೌಡ ಪಡ್ಪು, ಉಮಾವತಿ ಗಣೇಶ್ ಗೌಡ ಓಟ್ಲ, ಕೋಮಲಾಕ್ಷಿ ಅಡ್ಡಹಳ್ಳ, ಗಾಯತ್ರಿ ಗುತ್ತು ಹಾಗೂ ಬೈಲುವಾರು ಸಮಿತಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!