23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಶಿಶಿಲ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ ಮಹಿಳಾ ಸಮಿತಿಯಿಂದ ವೀರ ಯೋಧರಿಗೆ ಶಕ್ತಿ ತುಂಬುವ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆಗಾಗಿ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೇ ೧೨ರಂದು ವಿಶೇಷ ಪ್ರಾರ್ಥನೆ ಮತ್ತು ದೇವರಿಗೆ ಸರ್ವ ಸೇವೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ಮುಡೆತ್ತಾಯ, ಅರ್ಚಕ ರಾಮ ಕಾರಂತ್, ಒಕ್ಕಲಿಗ ಗ್ರಾಮ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಜಿ. ಬದ್ರಿಜಾಲು, ಉಪಾಧ್ಯಕ್ಷ ಕೊರಗಪ್ಪ ಗೌಡ ಪಡ್ಪು (ಶಿಶಿಲ ಗ್ರಾಮ ಗೌಡ ರಮೇಶ್ ಗೌಡ ) ಸಮಿತಿ ಕಾರ್ಯದರ್ಶಿ ಭುವನ್ ಕುಮಾರ್ ಶಿಶಿಲ, ರಾಕೇಶ್ ಗೌಡ ಪಡ್ಪು, ಉಮಾವತಿ ಗಣೇಶ್ ಗೌಡ ಓಟ್ಲ, ಕೋಮಲಾಕ್ಷಿ ಅಡ್ಡಹಳ್ಳ, ಗಾಯತ್ರಿ ಗುತ್ತು ಹಾಗೂ ಬೈಲುವಾರು ಸಮಿತಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!