27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆಯು ಮೇ 11ರಂದು ನಡೆಯಿತು.

ಈ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರದ ತೀರ್ಥ ಪ್ರಸಾದವನ್ನು ಬೈಕ್ ರ್‍ಯಾಲಿ ಮೂಲಕ ನರಸಿಂಹಗಡ ಶ್ರೀ ಲಕ್ಷ್ಮೀ ನರಸಿಂಹ ದೇವರ ಉತ್ಸವಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ತಂತ್ರಿಗಳಾದ ನಂದಕುಮಾರ್ ಕೊಯ್ಯೂರು, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಆರಿಗ ನಡ, ಕರುಣಾಕರ ಗೌಡ ಬೋಜಾರ, ಪುರುಷೋತ್ತಮ ಶೆಣೈ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ನಡ ವಿ.ಹಿಂ.ಪ.ಅಧ್ಯಕ್ಷ ಸುಭಾಶ್ಚಂದ್ರ ಎನ್.ಬಿ., ಗ್ರಾ.ಪಂ. ಸದಸ್ಯ ಹರೀಶ್ಚಂದ್ರ ಎನ್.ಬಿ., ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya
error: Content is protected !!