22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆಯು ಮೇ 11ರಂದು ನಡೆಯಿತು.

ಈ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರದ ತೀರ್ಥ ಪ್ರಸಾದವನ್ನು ಬೈಕ್ ರ್‍ಯಾಲಿ ಮೂಲಕ ನರಸಿಂಹಗಡ ಶ್ರೀ ಲಕ್ಷ್ಮೀ ನರಸಿಂಹ ದೇವರ ಉತ್ಸವಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ತಂತ್ರಿಗಳಾದ ನಂದಕುಮಾರ್ ಕೊಯ್ಯೂರು, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಆರಿಗ ನಡ, ಕರುಣಾಕರ ಗೌಡ ಬೋಜಾರ, ಪುರುಷೋತ್ತಮ ಶೆಣೈ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ನಡ ವಿ.ಹಿಂ.ಪ.ಅಧ್ಯಕ್ಷ ಸುಭಾಶ್ಚಂದ್ರ ಎನ್.ಬಿ., ಗ್ರಾ.ಪಂ. ಸದಸ್ಯ ಹರೀಶ್ಚಂದ್ರ ಎನ್.ಬಿ., ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ. ಹಿ. ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!