25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆಯು ಮೇ 11ರಂದು ನಡೆಯಿತು.

ಈ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರದ ತೀರ್ಥ ಪ್ರಸಾದವನ್ನು ಬೈಕ್ ರ್‍ಯಾಲಿ ಮೂಲಕ ನರಸಿಂಹಗಡ ಶ್ರೀ ಲಕ್ಷ್ಮೀ ನರಸಿಂಹ ದೇವರ ಉತ್ಸವಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ತಂತ್ರಿಗಳಾದ ನಂದಕುಮಾರ್ ಕೊಯ್ಯೂರು, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಆರಿಗ ನಡ, ಕರುಣಾಕರ ಗೌಡ ಬೋಜಾರ, ಪುರುಷೋತ್ತಮ ಶೆಣೈ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ನಡ ವಿ.ಹಿಂ.ಪ.ಅಧ್ಯಕ್ಷ ಸುಭಾಶ್ಚಂದ್ರ ಎನ್.ಬಿ., ಗ್ರಾ.ಪಂ. ಸದಸ್ಯ ಹರೀಶ್ಚಂದ್ರ ಎನ್.ಬಿ., ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!