September 6, 2026
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟ
ವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು ಕಷ್ಟ ನಷ್ಟಗಳಿಗೆ ಒಳಗಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಮೆಸ್ಕಾಂನ ಎಇ ಹಾಗೂ ಜೆಇ ಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.


ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಿ ಈ ಸಮಸ್ಯೆಗೆ ಮುಕ್ತಿ ನೀಡಬೇಕಾಗಿ ಕೋರಿಕೆ ಮಾಡಲಾಯಿತು. ಜೆಇ ಹಾಗೂ ಎಇ ಯವರು ಇನ್ನು ಮುಂದಕ್ಕೆ ಇಂತಹ ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಮುಂದಿನ ವಾರ ಮಂಗಳೂರಿನಿಂದ ಅಧಿಕಾರಿಗಳು ಬರುವಾಗ ನಮ್ಮನ್ನು ಆಮಂತ್ರಿಸಿ ಖುದ್ದು ಅವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆ. ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್ ಲೋಬೋ ಕಾರ್ಯದರ್ಶಿ ಲ್ಯಾನ್ಸಿ ಎ. ಪಿರೇರಾ, ನಿಕಟ ಪೂರ್ವ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿನ್ಸೆಂಟ್ ಡಿ. ಸೋಜ, ಶಶಿಧರ್ ಪೈ, ಶೀತಲ್ ಜೈನ್ ಹಾಗೂ ಅಶೋಕ್ ಲಾಯಿಲ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya
error: Content is protected !!