July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮುಂಡೂರು: ಕಾಶ್ಮೀರದ ಪೆಹಲ್ಗಾಮ್ಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತವು ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ ಹೆಸರಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ಭಾರತದ ಹೆಮ್ಮೆಯ ಸೇನಾ ಸೈನಿಕರ ಶ್ರೇಯಸ್ಸಿಗಾಗಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹ ಕರುಣಿಸಲಿ ಎಂಬುದಾಗಿ ಅರ್ಚಕರಾದ ಅಭಿಲಾಶ್ ಭಟ್ ಇವರು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು. ‌

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya
error: Content is protected !!