July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

ಧರ್ಮಸ್ಥಳ: ಉಜಿರೆ-ಧರ್ಮಸ್ಥಳ ಹಾದು ಹೋಗುವ ಕನ್ಯಾಡಿಯಲ್ಲಿ ಮೇ 12ರಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.

ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು , ಒಂದೇ ರಸ್ತೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮೂರನೇ ಅಪಘಾತ ಇದಾಗಿದೆ.

Related posts

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya
error: Content is protected !!