24.8 C
ಪುತ್ತೂರು, ಬೆಳ್ತಂಗಡಿ
May 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಶಿಶಿಲ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ ಮಹಿಳಾ ಸಮಿತಿಯಿಂದ ವೀರ ಯೋಧರಿಗೆ ಶಕ್ತಿ ತುಂಬುವ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆಗಾಗಿ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೇ ೧೨ರಂದು ವಿಶೇಷ ಪ್ರಾರ್ಥನೆ ಮತ್ತು ದೇವರಿಗೆ ಸರ್ವ ಸೇವೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ಮುಡೆತ್ತಾಯ, ಅರ್ಚಕ ರಾಮ ಕಾರಂತ್, ಒಕ್ಕಲಿಗ ಗ್ರಾಮ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಜಿ. ಬದ್ರಿಜಾಲು, ಉಪಾಧ್ಯಕ್ಷ ಕೊರಗಪ್ಪ ಗೌಡ ಪಡ್ಪು (ಶಿಶಿಲ ಗ್ರಾಮ ಗೌಡ ರಮೇಶ್ ಗೌಡ ) ಸಮಿತಿ ಕಾರ್ಯದರ್ಶಿ ಭುವನ್ ಕುಮಾರ್ ಶಿಶಿಲ, ರಾಕೇಶ್ ಗೌಡ ಪಡ್ಪು, ಉಮಾವತಿ ಗಣೇಶ್ ಗೌಡ ಓಟ್ಲ, ಕೋಮಲಾಕ್ಷಿ ಅಡ್ಡಹಳ್ಳ, ಗಾಯತ್ರಿ ಗುತ್ತು ಹಾಗೂ ಬೈಲುವಾರು ಸಮಿತಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya
error: Content is protected !!